ಬೆಂಗಳೂರು: ನಗರದಲ್ಲಿ ಮೆಟ್ರೊ ಕಾಮಗಾರಿ ಪ್ರಗತಿಯಲ್ಲಿರುವ ಕಡೆ ರಸ್ತೆ, ಪುಟ್ಪಾತ್ ಮೇಲೆ ಸುರಿಯಲಾದ ಕಟ್ಟಡ ಅವಶೇಷವನ್ನು ಮಾಸಾಂತ್ಯದೊಳಗೆ ತೆರವುಗೊಳಿಸಲು ಬಿಎಂಆರ್ಸಿಎಲ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಡಳಿತಾಧಿಕಾರಿ ಟಿ.ಎಂ.ವಿಜಯ ಭಾಸ್ಕರ್ ಸೂಚನೆ ನೀಡಿದ್ದಾರೆ.
ಬಿಬಿಎಂಪಿಯಲ್ಲಿ...
ಕಟ್ಟಡ ತ್ಯಾಜ್ಯ ತೆರವಿಗೆ ಮಾಸಾಂತ್ಯದ ಗಡುವು